back to top
21.6 C
Bengaluru
Saturday, October 11, 2025
HomeKarnatakaChikkaballapuraಜನರ ಅಹವಾಲುಗಳಿಗೆ ಶಾಸಕ Pradeep Eshwar ಸ್ಪಂದನೆ

ಜನರ ಅಹವಾಲುಗಳಿಗೆ ಶಾಸಕ Pradeep Eshwar ಸ್ಪಂದನೆ

- Advertisement -
- Advertisement -

Minakanagurki, Chikkaballapur : ಮಿಣಕನಗುರ್ಕಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು.

ಗ್ರಾಮಗಳಿಗೆ ಆಗಮಿಸಿದ ಅವರನ್ನು ಸ್ಥಳೀಯರು ಉತ್ಸಾಹದಿಂದ ಸ್ವಾಗತಿಸಿದರು. ಈ ಸಂದರ್ಭದಲ್ಲಿ, ಶಾಸಕ ಪ್ರದೀಪ್ ಈಶ್ವರ್ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ, “ಇಲ್ಲಿ ಯಾವ ಸಮಸ್ಯೆಗಳನ್ನು ನೀವು ಎದುರಿಸುತ್ತಿದ್ದೀರಿ?” ಎಂದು ಪ್ರಶ್ನಿಸಿದರು. ಪ್ರತಿಯಾಗಿ, ಗ್ರಾಮಸ್ಥರು ಮೂಲಸೌಕರ್ಯಗಳ ಕೊರತೆ, ಕಂದಾಯ, ಪಿಂಚಣಿ ಸಮಸ್ಯೆಗಳನ್ನು ಸೇರಿದಂತೆ ಹಲವು ಸಮಸ್ಯೆಗಳನ್ನು ವಿವರಿಸಿದರು.

ಗ್ರಾಮಸ್ಥರ ಅಹವಾಲುಗಳನ್ನು ಗಮನದಿಂದ ಆಲಿಸಿದ ಶಾಸಕ ಪ್ರದೀಪ್ ಈಶ್ವರ್, “ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶೀಘ್ರದಲ್ಲಿ ಪರಿಹಾರ ಕಂಡುಕೊಳ್ಳಲು ಕ್ರಮ ತೆಗೆದುಕೊಳ್ಳುತ್ತೇನೆ,” ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ವಿರೋಧ ಪಕ್ಷದ ನಾಯಕ ಆರ್. ಅಶೋಕ ವಕ್ಫ್ ವಿವಾದದ ಬಗ್ಗೆ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದಾರೆ. ಆದರೆ, ಅವರು ಇಲ್ಲಿಗೆ ಬಂದು ಬಡವರ ಕಷ್ಟಗಳನ್ನು ಕೇಳಿದರೆ ಉತ್ತಮವಾಗುತ್ತದೆ” ಎಂದು ಟೀಕಿಸಿದರು.

For Daily Updates WhatsApp ‘HI’ to 7406303366

The post ಜನರ ಅಹವಾಲುಗಳಿಗೆ ಶಾಸಕ Pradeep Eshwar ಸ್ಪಂದನೆ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page