back to top
23.4 C
Bengaluru
Wednesday, October 8, 2025
HomeIndiaUttarakhand: Badrinathದಲ್ಲಿ ಹಿಮಪಾತ, 47 ಮಂದಿ ಸಿಲುಕಿರುವ ಶಂಕೆ

Uttarakhand: Badrinathದಲ್ಲಿ ಹಿಮಪಾತ, 47 ಮಂದಿ ಸಿಲುಕಿರುವ ಶಂಕೆ

- Advertisement -
- Advertisement -

Uttarakhand: ಬದರಿನಾಥ ಮತ್ತು ಅದರ ಸುತ್ತಮುತ್ತ ಭಾರೀ ಹಿಮಪಾತ (Avalanche) ಸಂಭವಿಸಿ, 47 ಮಂದಿ ಇನ್ನೂ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇದುವರೆಗೆ 10 ಮಂದಿಯನ್ನು ರಕ್ಷಿಸಲಾಗಿದೆ.

ಮಾನಾ ಗ್ರಾಮದ ಬಳಿ ಹಿಮಪಾತ ಸಂಭವಿಸಿ, 47 ಕಾರ್ಮಿಕರು ಹಿಮದಡಿ ಸಿಕ್ಕಿಹಾಕಿಕೊಂಡಿದ್ದಾರೆ. ಒಟ್ಟು 57 ಕಾರ್ಮಿಕರು ಸ್ಥಳದಲ್ಲಿದ್ದರು ಎಂದು ವರದಿಯಾಗಿದೆ.

10 ಕಾರ್ಮಿಕರನ್ನು ಗಂಭೀರ ಸ್ಥಿತಿಯಲ್ಲಿ ಸೇನಾ ಶಿಬಿರಕ್ಕೆ ಕಳುಹಿಸಲಾಗಿದೆ. BRO ತಂಡ, ಐಟಿಬಿಪಿ, ಗರ್ವಾಲ್ ಸ್ಕೌಟ್ ಗಳು ಮತ್ತು ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ತ್ವರಿತ ರಕ್ಷಣಾ ಕಾರ್ಯಾಚರಣೆಗೆ ಸೂಚನೆ ನೀಡಿದ್ದು, ಹೆಚ್ಚಿನ ರಕ್ಷಣಾ ತಂಡಗಳನ್ನು ಸನ್ನದ್ಧಗೊಳಿಸಲಾಗಿದೆ. ಹವಾಮಾನ ಭೀಕರವಾಗಿರುವ ಕಾರಣ ಪರಿಸ್ಥಿತಿ ಗಂಭೀರವಾಗಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page