back to top
28.6 C
Bengaluru
Sunday, June 29, 2025
HomeKarnatakaChikkaballapuraಹಿರಿಯರನ್ನು ಗೌರವದಿಂದ ಕಾಣದ ಮಕ್ಕಳ ವಿರುದ್ಧ ಶಿಕ್ಷೆ : ನ್ಯಾಯಾಧೀಶ ಜೆ.ರಂಗಸ್ವಾಮಿ

ಹಿರಿಯರನ್ನು ಗೌರವದಿಂದ ಕಾಣದ ಮಕ್ಕಳ ವಿರುದ್ಧ ಶಿಕ್ಷೆ : ನ್ಯಾಯಾಧೀಶ ಜೆ.ರಂಗಸ್ವಾಮಿ

- Advertisement -
- Advertisement -

Bagepalli : ಬಾಗೇಪಲ್ಲಿ ಪುರಸಭಾ ಸಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ನಿವೃತ್ತ ನೌಕರರ ಸಂಘ, ಪುರಸಭೆ ಆಶ್ರಯದಲ್ಲಿ ಸೋಮವಾರ ಹಿರಿಯ ನಾಗರಿಕರ ದಿನಾಚರಣೆ (Senior Citizen Day) ಕಾರ್ಯಕ್ರಮ ಹಮ್ಮಿಕೊಳ್ಳಾಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜೆ.ರಂಗಸ್ವಾಮಿ “ಸಮಾಜಕ್ಕೆ ಹಿರಿಯ ನಾಗರಿಕರ ಕೊಡುಗೆ ಇದೆ. ಹಿರಿಯರ ತಮ್ಮ ಅನುಭವದ ಮಾತುಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸಿದಾಗ, ಹಿರಿಯರ ಮಾತುಗಳಿಗೆ ಗೌರವ ನೀಡುತ್ತಿಲ್ಲ. ಇದರಿಂದ ಬೇಸತ್ತ ವೃದ್ದರು ವೃದ್ಧಾಶ್ರಮಗಳಲ್ಲಿ ಬದುಕು ಸಾಗಿಸುತ್ತಿದ್ದಾರೆ. 2007ರ ಹಿರಿಯ ನಾಗರಿಕರ ಕಾಯ್ದೆ ಪ್ರಕಾರ ಹಿರಿಯರನ್ನು ಗೌರವದಿಂದ, ಮನೆಯಲ್ಲಿ ನೋಡಿಕೊಳ್ಳದ ಹಾಗೂ ದೌರ್ಜನ್ಯಕ್ಕೆ ಒಳಗಾದ ಹಿರಿಯ ನಾಗರಿಕರಿಗೆ ಕಾನೂನು ಇದೆ. ಗೌರವದಿಂದ ಕಾಣದ ಮಕ್ಕಳ ವಿರುದ್ಧ ಶಿಕ್ಷೆ ಹಾಗೂ ದಂಡ ಇದೆ” ಎಂದರು.

ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ರುದ್ರಮ್ಮಶರಣಯ್ಯ, ನಂಜುಂಡಪ್ಪ, ರಾಮಾಂಜಿ, ಪ್ರಸನ್ನಕುಮಾರ್, ಮಂಜುನಾಥ್, ವೆಂಕಟನಾರಾಯಣ, ಶ್ರೀನಿವಾಸ್, ನಾಗಭೂಷಣನಾಯಕ್, ಬಾಲುನಾಯಕ್, ವೆಂಕಟರೆಡ್ಡಿ, ಎಸ್.ಮುನಿರಾಮಯ್ಯ, ಆಂಜಿನಪ್ಪ, ಮುನೀರ್ ಅಹ್ಮದ್, ಕೃಷ್ಣಪ್ಪ, ಅಥಾವುಲ್ಲಾ ಮತ್ತಿತರರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

The post ಹಿರಿಯರನ್ನು ಗೌರವದಿಂದ ಕಾಣದ ಮಕ್ಕಳ ವಿರುದ್ಧ ಶಿಕ್ಷೆ : ನ್ಯಾಯಾಧೀಶ ಜೆ.ರಂಗಸ್ವಾಮಿ appeared first on Chikkaballapur.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!

You cannot copy content of this page