back to top
26.4 C
Bengaluru
Friday, August 1, 2025
HomeKarnatakaಭವಾನಿ ರೇವಣ್ಣಗೆ Relief: Supreme Court ನಿರೀಕ್ಷಣಾ ಜಾಮೀನು ರದ್ದು ನಕಾರ

ಭವಾನಿ ರೇವಣ್ಣಗೆ Relief: Supreme Court ನಿರೀಕ್ಷಣಾ ಜಾಮೀನು ರದ್ದು ನಕಾರ

- Advertisement -
- Advertisement -

ಅಪಹರಣ ಪ್ರಕರಣದಲ್ಲಿ ಅಮಾನತುಗೊಂಡಿರುವ JDS ಮುಖಂಡ ಹಾಗೂ ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ (Prajval Revana) ಅವರ ತಾಯಿ ಭವಾನಿ ರೇವಣ್ಣ (Bhavani Revanna) ಅವರಿಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಎತ್ತಿಹಿಡಿದಿದೆ ಮತ್ತು ಜಾಮೀನು ರದ್ದುಗೊಳಿಸುವಂತೆ ಕೋರಿ ರಾಜ್ಯ ಸರ್ಕಾರದ ಮನವಿಯನ್ನು ವಜಾಗೊಳಿಸಿದೆ.

ಭವಾನಿ ರೇವಣ್ಣ ಅವರು ತಮ್ಮ ಮಗನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯನ್ನು ದೂರು ದಾಖಲಿಸದಂತೆ ತಡೆಯಲು ಯತ್ನಿಸಿದ ಆರೋಪವನ್ನು ಎದುರಿಸುತ್ತಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page