back to top
26.6 C
Bengaluru
Tuesday, September 16, 2025
HomeBusinessರಸ್ತೆ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ CM Siddaramaiah

ರಸ್ತೆ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ CM Siddaramaiah

- Advertisement -
- Advertisement -

Bengaluru: ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ನೀಡುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಒಪ್ಪಿಗೆ ಸೂಚಿಸಿದ್ದಾರೆ. ಬುಧವಾರ ಬೆಂಗಳೂರಿನ ಶಾಸಕರೊಂದಿಗೆ ಸಭೆ ನಡೆಸಿದ ಸಿಎಂ, ರಸ್ತೆ ದುರಸ್ತಿ ಮತ್ತು ಹೊಸ ರಸ್ತೆ ನಿರ್ಮಾಣಕ್ಕೆ ಈ ಅನುದಾನವನ್ನು ಬಳಸುವಂತೆ ಸೂಚನೆ ನೀಡಿದರು.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಿಎಂ ಅವರು ಅನುದಾನ ಹಂಚಿಕೆ ಮತ್ತು ಶಾಸಕರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಈಗಾಗಲೇ ಮೂರು ಹಂತದಲ್ಲಿ ಸಭೆ ನಡೆಸಿದ್ದು, ಶಾಸಕರು ಮತ್ತು ಪರಿಷತ್ ಸದಸ್ಯರೊಂದಿಗೆ ಸಿಎಂ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನ ರಸ್ತೆ, ಒಳಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಅನುದಾನ ಒದಗಿಸುವ ಮೂಲಕ ಜನರ ಜೀವನಮಟ್ಟ ಸುಧಾರಣೆಗೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಮತ್ತು ಹಣ ಬಿಡುಗಡೆ ಮಾಡಲು ಕಾಮಗಾರಿ ವಿವರ ನೀಡುವಂತೆ ಎಲ್ಲಾ ಶಾಸಕರಿಗೆ ಸಿಎಂ ಪತ್ರ ಬರಹಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page