back to top
26.6 C
Bengaluru
Wednesday, February 25, 2026
HomeMoviesKannadaDarshan ಜಾಮೀನು: ಶಸ್ತ್ರಚಿಕಿತ್ಸೆ ಮಾಡಿಸದೆ ಮನೆಯತ್ತ ಹೆಜ್ಜೆ

Darshan ಜಾಮೀನು: ಶಸ್ತ್ರಚಿಕಿತ್ಸೆ ಮಾಡಿಸದೆ ಮನೆಯತ್ತ ಹೆಜ್ಜೆ

- Advertisement -
- Advertisement -

ನಟ ದರ್ಶನ್ (Darshan) ಅವರಿಗೆ ಬೆನ್ನು ನೋವು ಹೆಚ್ಚಾದ ಹಿನ್ನೆಲೆಯಲ್ಲಿ, ವೈದ್ಯರು ಶಸ್ತ್ರಚಿಕಿತ್ಸೆ ಮಾಡಿಸದಿದ್ದರೆ ಪಾರ್ಶವಾಯು ಸಂಭವಿಸಬಹುದು ಎಂದು ತಿಳಿಸಿದ್ದರು. ಈ ವರದಿಯನ್ನು ಗಮನದಲ್ಲಿಟ್ಟುಕೊಂಡು, ಅವರು ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಒಂದೂವರೆ ತಿಂಗಳು ಕಳೆದರೂ ದರ್ಶನ್ ಯಾವುದೇ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ಈಗ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. “ಬಿಪಿ ಕಾರಣಕ್ಕೆ ಶಸ್ತ್ರಚಿಕಿತ್ಸೆ ಆಗಲಿಲ್ಲ” ಎಂದು ಅವರ ವಕೀಲರು ವಿವರಿಸಿದ್ದಾರೆ.

ಇಂದು (ಡಿಸೆಂಬರ್ 16) ಮಧ್ಯಾಹ್ನ, ದರ್ಶನ್ ಅವರನ್ನು ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಆಪ್ತಧನ್ವಿರ್ Bengaluru ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಕೊಂಡು ನೇರವಾಗಿ ಹೊಸಕೆರೆಹಳ್ಳಿಯಲ್ಲಿರುವ ಅವರ ಮನೆಗೆ ಕೊಂಡೊಯ್ದಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page