back to top
22.4 C
Bengaluru
Monday, October 6, 2025
HomeEnvironmentKarnataka ದಲ್ಲಿ ಭಾರಿ ಮಳೆ ಎಚ್ಚರಿಕೆ - ದ. ಕನ್ನಡದಲ್ಲಿ Red Alert

Karnataka ದಲ್ಲಿ ಭಾರಿ ಮಳೆ ಎಚ್ಚರಿಕೆ – ದ. ಕನ್ನಡದಲ್ಲಿ Red Alert

- Advertisement -
- Advertisement -

Bengaluru: ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಇಂದು (ಜು.25) ರೆಡ್ ಅಲರ್ಟ್ (Red alert) ಘೋಷಿಸಲಾಗಿದೆ. ಇದರಿಂದಾಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಜುಲೈ 31ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಜಿಲ್ಲೆಗಳಲ್ಲಿ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.

  • ಅಲರ್ಟ್ ಘೋಷಿಸಿರುವ ಜಿಲ್ಲೆಗಳು: ದಕ್ಷಿಣ ಕನ್ನಡ
  • ಆರೆಂಜ್ ಅಲರ್ಟ್ (ಭಾರಿ ಮಳೆಯ ಸಾಧ್ಯತೆ)
  • ಉಡುಪಿ
  • ಉತ್ತರ ಕನ್ನಡ
  • ಶಿವಮೊಗ್ಗ
  • ಚಿಕ್ಕಮಗಳೂರು
  • ಯೆಲ್ಲೋ ಅಲರ್ಟ್ (ಮಿತ ಮಳೆಯ ಮುನ್ಸೂಚನೆ)
  • ಕೊಡಗು, ಹಾಸನ, ದಾವಣಗೆರೆ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ
  • ಸಾಧಾರಣ ಮಳೆ ನಿರೀಕ್ಷೆಯಿರುವ ಜಿಲ್ಲೆಗಳು
  • ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ
  • ಭಾರಿ ಮಳೆ ಸಂಭವಿಸಿದ ಪ್ರದೇಶಗಳು
  • ಗೇರುಸೊಪ್ಪ, ಆಗುಂಬೆ, ಹೊನ್ನಾವರ, ಕಾರವಾರ, ಶಿರಾಲಿ, ಸಿದ್ದಾಪುರ, ಮಂಗಳೂರು, ಕುಂದಾಪುರ, ಕಾರ್ಕಳ, ಶೃಂಗೇರಿ, ಪುತ್ತೂರು, ಧರ್ಮಸ್ಥಳ, ಸುಳ್ಯ, ಬಂಟ್ವಾಳ, ಮತ್ತು ಇನ್ನೂ ಹಲವಾರು ಪಟ್ಟಣಗಳಲ್ಲಿ ಮಳೆ ಅಬ್ಬರಿಸುತ್ತಿದೆ.

ಮಹತ್ವದ ಸೂಚನೆ: ನದಿ ಸಮೀಪ, ಗುಡ್ಡಪ್ರದೇಶಗಳಲ್ಲಿ ಅಥವಾ ಜಲಾವೃತ ಪ್ರದೇಶಗಳಲ್ಲಿ ಇರುವವರು ಎಚ್ಚರಿಕೆಯಿಂದ ಇರಬೇಕು. ತುರ್ತು ಪರಿಸ್ಥಿತಿಗೆ ತಯಾರಿ ಇಡಿ ಮತ್ತು ಸ್ಥಳೀಯ ಅಧಿಕಾರಿಗಳ ಸೂಚನೆ ಪಾಲಿಸಿ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page