Home Karnataka Chikkaballapura ಜಿಲ್ಲೆಯಾದ್ಯಂತ ಮಹಾಯೋಗಿ ವೇಮನ ಜಯಂತಿ

ಜಿಲ್ಲೆಯಾದ್ಯಂತ ಮಹಾಯೋಗಿ ವೇಮನ ಜಯಂತಿ

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮಹಾಯೋಗಿ ವೇಮನ ಜಯಂತಿಯನ್ನು (Mahayogi Vemana Jayanti) ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಮಹಾಯೋಗಿ ವೇಮನ ಜಯಂತಿ’ ಆಯೋಜಿಸಲಾಗಿತ್ತು.

ಗೌರಿಬಿದನೂರು :

Mahayogi Vemana Jayanti Gauribidanur

ಗೌರಿಬಿದನೂರು ತಾಲ್ಲೂಕು ಕಚೇರಿ ಸಭಾಭವನದಲ್ಲಿ ನಡೆದ ಯೋಗಿ ವೇಮನರ ಜಯಂತಿ ಕಾರ್ಯಕ್ರಮವನ್ನು ಶಾಸಕರು ಉದ್ಘಾಟಿಸಿದರು.

ಬಾಗೇಪಲ್ಲಿ:

ಬಾಗೇಪಲ್ಲಿ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಒಕ್ಕಲಿಗರ ಸಂಘದಿಂದ ಮಹಾಯೋಗಿ ವೇಮನ ದಿನಾಚರಣೆ ಕಾರ್ಯಕ್ರಮ ಸರಳವಾಗಿ ಆಚರಿಸಲಾಯಿತು.

ಶಿಡ್ಲಘಟ್ಟ :

ಶಿಡ್ಲಘಟ್ಟ ತಾಲ್ಲೂಕು ಆಡಳಿತದಿಂದ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

For Daily Updates WhatsApp ‘HI’ to 7406303366

The post ಜಿಲ್ಲೆಯಾದ್ಯಂತ ಮಹಾಯೋಗಿ ವೇಮನ ಜಯಂತಿ appeared first on Chikkaballapur.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version