back to top
25.9 C
Bengaluru
Wednesday, September 17, 2025
HomeNewsThalapathy Vijay ರಾಜಕೀಯ ರ‍್ಯಾಲಿ

Thalapathy Vijay ರಾಜಕೀಯ ರ‍್ಯಾಲಿ

- Advertisement -
- Advertisement -

ದಳಪತಿ ವಿಜಯ್(Thalapathy Vijay) ಅವರು ಸಿನಿಮಾ ರಂಗ (film industry) ತೊರೆಯಲು ರೆಡಿ ಆಗಿದ್ದಾರೆ. ಅವರು ‘ತಮಿಳಗ ವೆಟ್ರಿ ಕಳಗಮ್’ (Tamilaga Vettri Kazhagam-YVK) ಪಕ್ಷ ಲಾಂಚ್ ಮಾಡಿದ್ದು ರ‍್ಯಾಲಿ ನಡೆಸಿದ್ದಾರೆ. ಇದು ಪಕ್ಷದ ಮೊದಲ ರ‍್ಯಾಲಿ(rally) ಆಗಿತ್ತು. ಈ ರ‍್ಯಾಲಿಯಲ್ಲಿ ಲಕ್ಷಾಂತರ ಮಂದಿ ಆಗಮಿಸಿದ್ದರು. ಅವರ ಎದುರು ವಿಜಯ್ ಅವರು ಮಾತನಾಡಿದ್ದಾರೆ. ಈ ವೇಳೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

ವಿಜಯ್ ಅವರ ವೃತ್ತಿ ಜೀವನ ಉತ್ತುಂಗದಲ್ಲಿ ಇದೆ. ಅವರು ಪ್ರತಿ ಸಿನಿಮಾಗೆ ನೂರಾರು ಕೋಟಿ ರೂಪಾಯಿ ಪಡೆಯುತ್ತಾರೆ. ಹೀಗಿರುವಾಗಲೇ ಅವರು ಚಿತ್ರರಂಗ ತೊರೆಯುವ ನಿರ್ಧಾರ ಮಾಡಿದರು. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ನಾನು ನನ್ನ ವೃತ್ತಿ ಜೀವನ ಉತ್ತುಂಗದಲ್ಲಿರುವಾಗ ತೊರೆದೆ. ನನ್ನ ಸಂಪಾದನೆ ತೊರೆದೆ. ನಿಮ್ಮ ವಿಜಯ್ ಆಗಿ ಇಲ್ಲಿದ್ದೇನೆ. ನಿಮ್ಮನ್ನು ನಂಬಿ ಬಂದಿದ್ದೇನೆ’ ಎಂದರು ಅವರು.

ಚೆನ್ನೈನಿಂದ ನೂರು ಕಿಲೋ ಮೀಟರ್ ದೂರದಲ್ಲಿರುವ ವಿಲ್ಲುಪುರಂನಲ್ಲಿ ಈ ರ‍್ಯಾಲಿ ನಡೆದಿದೆ. ಸುಮಾರು ಐದರಿಂದ ಆರು ಲಕ್ಷ ಮಂದಿ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page