Home India Muslim ಗುತ್ತಿಗೆದಾರರಿಗೆ ಮೀಸಲಾತಿ ನೀಡದಂತೆ Yatnal ಮನವಿ

Muslim ಗುತ್ತಿಗೆದಾರರಿಗೆ ಮೀಸಲಾತಿ ನೀಡದಂತೆ Yatnal ಮನವಿ

MLA Basanagouda Patil Yatnal

Vijayapura: ಮುಸ್ಲಿಂ (Muslim) ಗುತ್ತಿಗೆದಾರರಿಗೆ ಶೇ.4 ಮೀಸಲಾತಿ ನೀಡುವ ತಿದ್ದುಪಡಿಯ ಬಗ್ಗೆ ರಾಜ್ಯಪಾಲರಿಗೆ ಒಪ್ಪಿಗೆ ನೀಡಬಾರದೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (MLA Basanagouda Patil Yatnal) ಪತ್ರ ಬರೆದಿದ್ದಾರೆ.

ರಾಜ್ಯಪಾಲ ಥಾವರ್ಚಂದ ಗೆಹ್ಲೋಟ್ ಅವರಿಗೆ ಈ ತಿದ್ದುಪಡಿಯ ವಿರೋಧ ವ್ಯಕ್ತಪಡಿಸಿ, ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ. ಮಂಗಳವಾರ, ವಿಧಾನಸಭೆಯಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ್ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ (ತಿದ್ದುಪಡಿ) ವಿಧೇಯಕ 2025 ಅನ್ನು ಮಂಡಿಸಿದ್ದರು.

ಈ ವಿಧೇಯಕ ಮಂಡನೆಯಾದ ತಕ್ಷಣವೇ, ಶಾಸಕ ಯತ್ನಾಳ್ ರಾಜ್ಯಪಾಲರಿಗೆ ಪತ್ರ ಬರೆಯುತ್ತಾ, ಸಂವಿಧಾನಬಾಹಿರವಾಗಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ತಿದ್ದುಪಡಿ ಸರಿಯಲ್ಲ ಎಂದು ವಿರೋಧಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version